Commission: ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ವ್ಯವಸ್ಥೆ ನಿರ್ಮಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ತಳಮಟ್ಟದಿಂದ ವಿಧಾನಸೌಧದವರೆಗೆ ಯಾವುದೇ ರೀತಿಯ ಕಮಿಷನ್ ಪದ್ಧತಿಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟ ಸಂದೇಶ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (DC), ಪೊಲೀಸ್ ವರಿಷ್ಠಾಧಿಕಾರಿಗಳು (SP), ಜಿಲ್ಲಾ ಪಂಚಾಯತ್ ಸಿಇಒಗಳು, ಡಿಎಫ್ಒಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುಮಾರು ಏಳು ಗಂಟೆಗಳ ಕಾಲ ನಡೆದ ಸುದೀರ್ಘ ಸಭೆಯ ಬಳಿಕ ಅವರು ಈ ಮಹತ್ವದ ಘೋಷಣೆ ಮಾಡಿದರು. ‘ಟೀಮ್ ಕರ್ನಾಟಕ’ವಾಗಿ ಕೆಲಸ […]

