ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಮಹತ್ವದ ಗುಡ್ನ್ಯೂಸ್ ನೀಡಿದೆ. ವಿವಿಧ ಕಾರಣಗಳಿಂದ ರದ್ದಾಗಿದ್ದ ಅಥವಾ APL ಕಾರ್ಡ್ಗೆ ಪರಿವರ್ತನೆಯಾಗಿದ್ದ BPL ಕಾರ್ಡ್ಗಳನ್ನು ಮತ್ತೆ ಪಡೆಯಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದರೆ, ಪರಿಶೀಲನೆಯ ಬಳಿಕ BPL ಕಾರ್ಡ್ ಅನ್ನು ಮರು ಸಕ್ರಿಯಗೊಳಿಸಲಾಗುತ್ತದೆ. ಈ ಹಿಂದೆ ಮರು ಅರ್ಜಿ ಸಲ್ಲಿಕೆಗೆ 45 ದಿನಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ಆದರೆ ಅರ್ಹರು ವಂಚಿತರಾಗಬಾರದು ಎಂಬ ಕಾರಣದಿಂದ ಆ ಗಡುವನ್ನು […]
Tag Archives: Karnataka Schemes
gruha jyothi: ಬೆಂಗಳೂರು, ಜುಲೈ 6: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ, ವಿಶೇಷವಾಗಿ ಬೆಂಗಳೂರಿನ ಬಾಡಿಗೆದಾರರಿಗೆ ಬೆಸ್ಕಾಂ (BESCOM) ಮಹತ್ವದ ಸ್ಪಷ್ಟನೆ ನೀಡಿದೆ. ಮನೆ ಬದಲಾಯಿಸಿದ ಕಾರಣಕ್ಕೆ ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕದಲ್ಲಿದ್ದ ಲಕ್ಷಾಂತರ ಬಾಡಿಗೆದಾರರಿಗೆ ಇದೀಗ ನೆಮ್ಮದಿ ಸಿಕ್ಕಿದೆ. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ಮತ್ತು ದಾಖಲೆಗಳ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹಳೆಯ ಬಾಡಿಗೆದಾರರ ಆಧಾರ್ ಮಾಹಿತಿ ತೆಗೆದು ಹೊಸ ಬಾಡಿಗೆದಾರರ ಮಾಹಿತಿಯನ್ನು ಅಪ್ಡೇಟ್ ಮಾಡುವ ಪ್ರಕ್ರಿಯೆ ಮಾತ್ರ ನಡೆಯುತ್ತದೆ. ಇದರಿಂದ […]


