Shakti Yojana ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಯಲ್ಲಿ ಮಹತ್ವದ ಬದಲಾವಣೆ ತರಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ನಂತರ ಇದೀಗ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೂ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಹಾಗೂ ಇತರ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಚರ್ಚೆ ನಡೆದಿದೆ. […]

